LATEST NEWS

ಅನೈತಿಕ ಪೊಲೀಸ್ ಗಿರಿ ಈ ಬಾರಿ ಉತ್ತರ ಕರ್ನಾಟಕದಿಂದ…

Share

ದಿಗ್ವಿಜಯ ನ್ಯೂಸ್ ಬ್ಯೂರೊ ವರದಿ

ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಪೊಲೀಸ್ ನೈತಿಕಗಿರಿ ಪ್ರಕರಣ ದಾಖಲಾಗಿದೆ.
ಈ ಬಾರಿ ಈ ಸುದ್ದಿ ದಕ್ಷಿಣ ಕನ್ನಡ ಜಿಲ್ಲೆಯಿಂದಲ್ಲ. ಉತ್ತರ ಕರ್ನಾಟಕದ ಕಲಬುರಗಿ ನಗರದ ಸಂತ್ರಾಸವಾಡಿ ಪ್ರದೇಶದಿಂದ. ಎಂಬಿ ನಗರ ಠಾಣೆ ಪೊಲೀಸರಿಂದ ಆರು ಜನರನ್ನು ಈ ಪ್ರಕರಣದಲ್ಲಿ ಈವರೆಗೂ ಬಂಧಿಸಲಾಗಿದೆ.

ಹಲ್ಲೆಗೆ ಕಾರಣವೇನು?:

ಕಲುಬುರ್ಗಿಯ ಅನೈತಿಕ ಪೊಲೀಸರು ಇವರೇ

ಅನೈತಿಕ ಪೊಲೀಸ್‌ ಗಿರಿ ನಡೆಸಿದ ಆರೋಪಿಗಳು

ಮುಸ್ಲಿಂ ಯುವಕರಿಂದ ಹಲ್ಲೆಗೆ ಒಳಗಾಗಿದ್ದ ಬೈಲಪ್ಪ ಎನ್ನುವ ವ್ಯಕ್ತಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವರಿಗೆ ಬೈಕ್‌ ಅಲ್ಲಿ ಬೈಲಪ್ಪ ಡ್ರಾಪ್‌ ಮಾಡಿದ್ದ. ಈ ವೇಳೆ ಬೈಕ್ ಅಡ್ಡಗಟ್ಟಿ ಹದಿನೈದು ಜನರಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಘಟನೆಯ ಬಗ್ಗೆ ಎಂ.ಬಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ಜೈಲಿಗೆ ತಳ್ಳಲಾಗಿದೆ.

ಬಂಧಿತರು:

ಮೊಹಮದ್‌ ಸಲ್ಮಾನ್, ಮಹ್ಮದ್ ಆದಿಲ್, ಮಹ್ಮದ್ ರೆಹಾನ್, ಮಹ್ಮದ್ ಉಜೈರ್, ಮಹ್ಮದ್ ಫೈಜ್, ಮಹ್ಮದ್ ಆಸಿಫ್ ಬಂಧಿತರು.

Click to comment

Leave a Reply

Your email address will not be published. Required fields are marked *

To Top